ಪ.ಜಾತಿ ಮತ್ತು ಪ.ಪಂಗಡ ಜನಾಂಗದ ಬೃಹತ್ ಐಕ್ಯತಾ ಸಮಾವೇಶಕ್ಕೆ ರಾಜೀವ್ ಗೌಡರಿಂದ 50 ಬಸ್ ವ್ಯವಸ್ಥೆ ಮಾಡಲಾಗಿತ್ತು.
ಶಿಡ್ಲಘಟ್ಟ: ಕಾಂಗ್ರೆಸ್ ನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದ ಬೃಹತ್ ಐಕ್ಯತಾ ಸಮಾವೇಶಕ್ಕೆ ಇಂದು ಶಿಡ್ಲಘಟ್ಟ ತಾಲ್ಲೂಕಿನ ವಿವಿಧ ಭಾಗಗಳಿಂದ ಸುಮಾರು 50 ಕ್ಕೂ ಅಧಿಕ ಬಸ್ ಗಳಲ್ಲಿ ಇಂದು ಚಿತ್ರದುರ್ಗದಲ್ಲಿ ನಡೆಯುತ್ತಿರುವ ಸಮಾವೇಶಕ್ಕೆ ಎಬಿಡಿ ಅಧ್ಯಕ್ಷ ಕೆಪಿಸಿಸಿ ಕೋ-ಆರ್ಡಿನೆಟರ್ ಹಾಗೂ ಶಿಡ್ಲಘಟ್ಟ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆದ ರಾಜೀವ್ ಗೌಡರ ನೇತೃತ್ವದಲ್ಲಿ ಊಟ, ವಸತಿ,ವ್ಯವಸ್ಥೆ ಮಾಡಲಾಗಿತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರನ್ನು ಹಾಗೂ ಸಮುದಾಯದ ಜನರಿಗೆ ಸಮಾವೇಶಕ್ಕೆ ಹೊರಡಲು ಅನುಕೂಲ ಮಾಡಿಕೊಟ್ಟರು ಈ ಸಂಧರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳು ಹಾಗೂ ಎಬಿಡಿ ಸದಸ್ಯರು ಹಾಜರಿದ್ದರು.
Comments
Post a Comment